ಶಿವಮೊಗ್ಗ: ಮಾಜಿ ಎಂಎಲ್ ಸಿ ಭಾನುಪ್ರಕಾಶ್ ನಿಧನಕ್ಕೆ ಮತ್ತೂರಿನಲ್ಲಿ ಸಂಜೆ 4 ಗಂಟೆಗೆ ಶ್ರದ್ಧಾಂಜಲಿ ಸಭೆ ನಡೆಸಲಾಯಿತು. ಶ್ರದ್ಧಾಂಜಲಿ ಸಭೆಯ ನಂತರ ಮೃತರ ಕಣ್ಣನ್ನ ಶಂಕರ ಕಣ್ಣಿನ ಆಸ್ಪತ್ರೆಗೆ ದಾನ ಮಾಡಲಾಯಿತು.
ಇಂದು ಸಂಜೆ 6 ಗಂಟೆಯ ನಂತರ ಅಂತ್ಯಕ್ರಿಯೆಯನ್ನು ನಡೆಸಲಾಗುತ್ತದೆ ಎಂದು ಬಿಜೆಪಿಯ ಮೂಲಗಳು ತಿಳಿಸಿವೆ.